ಬೆಳ್ತಂಗಡಿ : ಧರ್ಮಸ್ಥಳದ ರತ್ನಗಿರಿಯಲ್ಲಿ ಬಾಹುಬಲಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ ಇಂದು ಬೆಳಿಗ್ಗೆ 8.45ರ ಮೀನ ಲಗ್ನದಲ್ಲಿ ಆರಂಭವಾಯಿತು. ಆರಂಭದಲ್ಲಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಂದ ಜಲಾಭಿಷೇಕ ನಡೆಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರಿಂದ ಭವ್ಯ ಅಗ್ರೋಧಕ ಮೆರವಣಿಗೆ ಬಳಿಕ ಬಾಹುಬಲಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನೆರವೇರಿಸಲಾಯಿತು.
ಜಲಾಭಿಷೇಕ ಮುಗಿದ ಬಳಿಕ ನಾಳಿಕೇರ, ಕಬ್ಬಿನರಸ, ಕ್ಷೀರಭಿಷೇಕ, ಅಕ್ಕಿಹಿಟ್ಟು, ಅರಶಿನ, ಕಷಾಯ ಚತುಷ್ಕೋನ ಅಭಿಷೇಕ, ಚಂದನ, ಅಷ್ಟಗಂಧ ಅಭಿಷೇಕ ನಡೆಯಲಿದೆ. ಬಳಿಕ ಪುಷ್ಪವೃಷ್ಟಿ, ಪೂರ್ಣಕುಂಭ ಅಭಿಷೇಕ ಮಂತ್ರ ನಡೆಯಲಿದೆ.
ಈಗಾಗಲೇ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ನಡೆಯುತ್ತಿದ್ದು, ಲಕ್ಷಾಂತರ ಮಂದಿ ಈ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾರೆ. .
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…