Featured

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಧರ್ಮಸ್ಥಳ ಬುರುಡೆ  ಪ್ರಕರಣದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ಗೃಹಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್‌ಐಟಿ ಚೀಫ್‌ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: 

ಇನ್ನೂ ಮೈಕ್ರೋ ಫೈನಾನ್ಸ್ ಕಾಯ್ದೆ ಧರ್ಮಸ್ಥಳ ಸಂಘ ಪಾಲನೆ ಮಾಡ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಯ್ದೆ ಇಡೀ ರಾಜ್ಯಕ್ಕೆ ತಂದುರೋದು. ಹೊಸ ಕಾಯ್ದೆ ಬಂದ ಮೇಲೆ ಯಾರು ಉಲ್ಲಂಘನೆ ಮಾಡಿದ್ದಾರೆ ನನಗೆ ಗೊತ್ತಿಲ್ಲ. ಒಂದು ವಾರ, 10 ದಿನಗಳಲ್ಲಿ ಮೀಟಿಂಗ್ ಮಾಡಿ ತಿಳಿಸ್ತೀನಿ. ಧರ್ಮಸ್ಥಳ ಸಂಘಕ್ಕೆ ಮಾತ್ರವಲ್ಲ ಆ ಕಾಯ್ದೆ ಅಲ್ಲ. ಎಲ್ಲರಿಗೂ ಅನ್ವಯ ಆಗುತ್ತದೆ. ಪಾಲನೆ ಮಾಡಬೇಕು. ದೂರು ಏನಿದೆ ಗೊತ್ತಿಲ್ಲ. ತನಿಖೆ ಆಗಬೇಕು. ಅದರ ಬಗ್ಗೆ ಪರಿಶೀಲನೆ ಮಾಡೋಣ ಎಂದಿದ್ದಾರೆ.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

7 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

9 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

10 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

10 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

10 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

10 hours ago