ಉಡುಪಿ: ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆ ನಡೆದಿರುವುದು ಬಹಳ ಒಳ್ಳೆಯದಾಗಿದೆ. ಅನ್ವೇಷಣೆಯಿಂದ ಸಂಶಯಗಳಿಗೆ ತೆರೆಬಿದ್ದಿದೆ ಎಂದರು.
ಧರ್ಮಸ್ಥಳ ಧಾರ್ಮಿಕ ಸಂಸ್ಥೆಯಾಗಿ ಆದಾಯವನ್ನು ವ್ಯವಸ್ಥಿತವಾಗಿ ವಿನಿಯೋಗಿಸುತ್ತಿದೆ. ಅನೇಕ ಧಾರ್ಮಿಕ ಕೇಂದ್ರಗಳ ಜೀಣೋರ್ದ್ಧಾರಕ್ಕೆ 1 ಲಕ್ಷದಿಂದ 1 ಕೋಟಿ ರೂ. ವರೆಗೆ ಅನುದಾನ ಬಂದಿದೆ. ತಳಮಟ್ಟದಲ್ಲಿ ಜನರಿಗೆ ಸಹಾಯ ಮಾಡಲಾಗುತ್ತಿದೆ. ಹೀಗಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡ ಧ್ವನಿ ಎತ್ತುವುದು ಅನಿವಾರ್ಯವಾಗಿದೆ ಎಂದು ಹೇಳಿದರು
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…