Featured

ಧರ್ಮಸ್ಥಳ: KSRTC ಬಸ್  ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24

ಧರ್ಮಸ್ಥಳ: KSRTC ಬಸ್  ಡಿಕ್ಕಿ ಹೊಡೆದು ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ

ಧರ್ಮಸ್ಥಳ:ರಾಜ್ಯ ಸಾರಿಗೆ ಬಸ್ಸೊಂದು ಬೊಲೆರೋದಿಂದ ಇಳಿದು ನಿಂತಿದ್ದವರಿಗೆ ಹಾಗೂ ಬೊಲೆರೋ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು , ಮಗು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬದಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಚೆನ್ನಸಂದ್ರ ನಿವಾಸಿ ಮಹದೇವ(63) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಜನ ಮಹಿಳೆಯರು , ಓರ್ವ ಗಂಡಸು ,ಒಂದು ಮಗು ಸೇರಿ ಏಳು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago