ಕುಂದಾಪುರ: ಆಸ್ಪತ್ರೆ ಸಾರಿಗೆ ಅಂಗನವಾಡಿ ಬಡವರ ಮನೆ 194ಸಿ ಹಕ್ಕು ಪತ್ರ ಮೀನುಗಾರಿಕೆ ಹೀಗೆ ದೈನೂರು ಕ್ಷೇತ್ರದ ಸರ್ವರ ಸಮಗ್ರವಾದಂತಹ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿ ಮುಂಬರುವ ಚುನಾವಣೆಯಲ್ಲಿ ಗುರುರಾಜ್ ಗಂಟಿಗೊಳಿ ಅವರನ್ನು ಗೆಲ್ಲಿಸುವ ಮೂಲಕ ಈ ಕನಸನ್ನು ಸಾಕಾರಗೊಳಿಸಲು ಕಾರಣೀಭೂತರಾಗಬೇಕು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿನಂತಿಸಿಕೊಂಡರು.
ಕಾಂಗ್ರೆಸ್ನ ಅಧರ್ಮದ ರಾಜಕೀಯದ ನಡುವೆ ಬಿಜೆಪಿಯ ಧರ್ಮದ ರಾಜಕೀಯ ಗೆಲ್ಲಬೇಕು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುರಾಜ ಗಂಟಿ ಹೊಳೆ ಗೆದ್ದರೆ ನೈಜ ಧರ್ಮ ಗೆದ್ದಂತೆ ಈ ಚುನಾವಣೆ ಧರ್ಮವಂತರು ಮತ್ತು ಅಧರ್ಮವಂತರ ನಡುವೆ ನಡೆಯುವ ಚುನಾವಣೆ ಎಂದು ಅವರು ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…