ಕುಂದಾಪುರ: ಆಸ್ಪತ್ರೆ ಸಾರಿಗೆ ಅಂಗನವಾಡಿ ಬಡವರ ಮನೆ 194ಸಿ ಹಕ್ಕು ಪತ್ರ ಮೀನುಗಾರಿಕೆ ಹೀಗೆ ದೈನೂರು ಕ್ಷೇತ್ರದ ಸರ್ವರ ಸಮಗ್ರವಾದಂತಹ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿ ಮುಂಬರುವ ಚುನಾವಣೆಯಲ್ಲಿ ಗುರುರಾಜ್ ಗಂಟಿಗೊಳಿ ಅವರನ್ನು ಗೆಲ್ಲಿಸುವ ಮೂಲಕ ಈ ಕನಸನ್ನು ಸಾಕಾರಗೊಳಿಸಲು ಕಾರಣೀಭೂತರಾಗಬೇಕು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿನಂತಿಸಿಕೊಂಡರು.
ಕಾಂಗ್ರೆಸ್ನ ಅಧರ್ಮದ ರಾಜಕೀಯದ ನಡುವೆ ಬಿಜೆಪಿಯ ಧರ್ಮದ ರಾಜಕೀಯ ಗೆಲ್ಲಬೇಕು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುರಾಜ ಗಂಟಿ ಹೊಳೆ ಗೆದ್ದರೆ ನೈಜ ಧರ್ಮ ಗೆದ್ದಂತೆ ಈ ಚುನಾವಣೆ ಧರ್ಮವಂತರು ಮತ್ತು ಅಧರ್ಮವಂತರ ನಡುವೆ ನಡೆಯುವ ಚುನಾವಣೆ ಎಂದು ಅವರು ತಿಳಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…