ಕುಂದಾಪುರ: ಆಸ್ಪತ್ರೆ ಸಾರಿಗೆ ಅಂಗನವಾಡಿ ಬಡವರ ಮನೆ 194ಸಿ ಹಕ್ಕು ಪತ್ರ ಮೀನುಗಾರಿಕೆ ಹೀಗೆ ದೈನೂರು ಕ್ಷೇತ್ರದ ಸರ್ವರ ಸಮಗ್ರವಾದಂತಹ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿ ಮುಂಬರುವ ಚುನಾವಣೆಯಲ್ಲಿ ಗುರುರಾಜ್ ಗಂಟಿಗೊಳಿ ಅವರನ್ನು ಗೆಲ್ಲಿಸುವ ಮೂಲಕ ಈ ಕನಸನ್ನು ಸಾಕಾರಗೊಳಿಸಲು ಕಾರಣೀಭೂತರಾಗಬೇಕು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿನಂತಿಸಿಕೊಂಡರು.
ಕಾಂಗ್ರೆಸ್ನ ಅಧರ್ಮದ ರಾಜಕೀಯದ ನಡುವೆ ಬಿಜೆಪಿಯ ಧರ್ಮದ ರಾಜಕೀಯ ಗೆಲ್ಲಬೇಕು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುರಾಜ ಗಂಟಿ ಹೊಳೆ ಗೆದ್ದರೆ ನೈಜ ಧರ್ಮ ಗೆದ್ದಂತೆ ಈ ಚುನಾವಣೆ ಧರ್ಮವಂತರು ಮತ್ತು ಅಧರ್ಮವಂತರ ನಡುವೆ ನಡೆಯುವ ಚುನಾವಣೆ ಎಂದು ಅವರು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…