ಕುಂದಾಪುರ: ಆಸ್ಪತ್ರೆ ಸಾರಿಗೆ ಅಂಗನವಾಡಿ ಬಡವರ ಮನೆ 194ಸಿ ಹಕ್ಕು ಪತ್ರ ಮೀನುಗಾರಿಕೆ ಹೀಗೆ ದೈನೂರು ಕ್ಷೇತ್ರದ ಸರ್ವರ ಸಮಗ್ರವಾದಂತಹ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿ ಮುಂಬರುವ ಚುನಾವಣೆಯಲ್ಲಿ ಗುರುರಾಜ್ ಗಂಟಿಗೊಳಿ ಅವರನ್ನು ಗೆಲ್ಲಿಸುವ ಮೂಲಕ ಈ ಕನಸನ್ನು ಸಾಕಾರಗೊಳಿಸಲು ಕಾರಣೀಭೂತರಾಗಬೇಕು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿನಂತಿಸಿಕೊಂಡರು.
ಕಾಂಗ್ರೆಸ್ನ ಅಧರ್ಮದ ರಾಜಕೀಯದ ನಡುವೆ ಬಿಜೆಪಿಯ ಧರ್ಮದ ರಾಜಕೀಯ ಗೆಲ್ಲಬೇಕು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುರಾಜ ಗಂಟಿ ಹೊಳೆ ಗೆದ್ದರೆ ನೈಜ ಧರ್ಮ ಗೆದ್ದಂತೆ ಈ ಚುನಾವಣೆ ಧರ್ಮವಂತರು ಮತ್ತು ಅಧರ್ಮವಂತರ ನಡುವೆ ನಡೆಯುವ ಚುನಾವಣೆ ಎಂದು ಅವರು ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…