ರಾಜ್ಯ ನ್ಯೂಸ್

ಧಾರವಾಡ ಕೃಷಿ ವಿಶ್ವವಿದ್ಯಾಲಯ ದೇಶದಲ್ಲೇ 5ನೇ ಅತ್ಯುತ್ತಮ ಸಂಸ್ಥೆ :ಡಾ. ವಿ.ಐ.ಬೆಣಗಿ

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ರಾಷ್ಟ್ರದಲ್ಲೇ 5ನೇ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯ ಎಂದು ಘೋಷಿಸಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವಿ.ಐ.ಬೆಣಗಿ ಹೇಳಿಕೆಯಲ್ಲಿ ತಿಳಿಸಿದರು.

ಧಾರವಾಡ: ‘ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ರಾಷ್ಟ್ರದಲ್ಲೇ 5ನೇ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯ ಎಂದು ಘೋಷಿಸಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವಿ.ಐ.ಬೆಣಗಿ ಹೇಳಿಕೆಯಲ್ಲಿ ತಿಳಿಸಿದರು.‘ನ್ಯಾಷನಲ್ ಇನ್‌ಸ್ಟಿಟ್ಯೂಷನಲ್‌ ರ‍್ಯಾಂಕಿಂಗ್ ಫ್ರೇಮ್‌ವರ್ಕ್‌ ಸಂಸ್ಥೆ ಸಮೀಕ್ಷೆ ಮಾಡಿದೆ. ವಿಶ್ವವಿದ್ಯಾಲಯಗಳ ಸಾಂಸ್ಥಿಕ ಸ್ವರೂಪ, ಶೈಕ್ಷಣಿಕ ಸಾಧನೆ, ಪದವೀಧರರ ಗುಣಮಟ್ಟ, ಸಂಶೋಧನೆ ಹಾಗೂ ರೈತ ಸಮುದಾಯಕ್ಕೆ ಅವಶ್ಯವಿರುವ ತಂತ್ರಜ್ಞಾನ ವರ್ಗಾವಣೆ, ಮಾನವ ಸಂಪನ್ಮೂಲ ಗುಣಮಟ್ಟ, ಹಣಕಾಸು, ಮೂಲಸೌಕರ್ಯ, ಪದವೀಧರರ ಆಯ್ಕೆ, ವಿಸ್ತರಣೆ ಹಾಗೂ ಒಳಗೊಳ್ಳುವಿಕೆಯ ಅಂಶಗಳನ್ನು ಗಮನಿಸಿ ಈ ಸ್ಥಾನ ನೀಡಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‘ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಹಾಗೂ ಪಠ್ಯೇತರ ಸಾಧನೆಗಳು, ಜಾಗತಿಕ ಮಟ್ಟದ ಶೈಕ್ಷಣಿಕ ಸಂಸ್ಥೆಗಳೊಂದಿಗೆ ವಿಶ್ವವಿದ್ಯಾಲಯ ಹೊಂದಿರುವ ಸಹಭಾಗಿತ್ವವನ್ನೂ ಕೂಡಾ ಆಯ್ಕೆ ಸಮಿತಿ ಪರಿಗಣಿಸಿತ್ತು’ ಎಂದಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago