ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಧಾರ್ಮಿಕ ಜಾತ್ರೆ, ಸಮಾರಂಭ, ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟವಾಗಲಿದೆ ಎಂದು ಅರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಪೂಜ್ಯ ಮಠಮಾನ್ಯಗಳವರು, ದೇವಸ್ಥಾನದ ಪ್ರಮುಖರು ತಮ್ಮ ಸಮುದಾಯಕ್ಕೆ ಸಂದೇಶ ನೀಡಬೇಕು. ಜಾತ್ರೆ, ಸಮಾರಂಭಗಳಿಗೆ ಬರದಂತೆ ಮನವಿ ಮಾಡಬೇಕು. ಚಲಚಿತ್ರ ನಟರೂ ಸಿನಿಮಾ ಪ್ರಚಾರಕ್ಕಾಗಿ ಸಾವಿರಾರು ಜನರನ್ನು ಸೇರಿಸಿರೋದನ್ನು ಗಮನಿಸಿದ್ದೇನೆ. ಸ್ಟಾರ್ ನಟರಿಗೂ ಜವಾಬ್ದಾರಿ ಇದೆ. ನೀವು ಮಾಸ್ಕ್ ಧರಿಸಿ, ನಿಮ್ಮ ಅಭಿಮಾನಿಗಳಿಗೂ ಹೇಳಿ ಎಂದು ಸಿನಿಮಾ ತಾರೆಯರಿಗೆ ಸುಧಾಕರ್ ಮನವಿ ಮಾಡಿದ್ದಾರೆ.
ಏ.30 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ರದ್ದತಿ ವಿಸ್ತರಣೆ -Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…