ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಧಾರ್ಮಿಕ ಜಾತ್ರೆ, ಸಮಾರಂಭ, ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟವಾಗಲಿದೆ ಎಂದು ಅರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಪೂಜ್ಯ ಮಠಮಾನ್ಯಗಳವರು, ದೇವಸ್ಥಾನದ ಪ್ರಮುಖರು ತಮ್ಮ ಸಮುದಾಯಕ್ಕೆ ಸಂದೇಶ ನೀಡಬೇಕು. ಜಾತ್ರೆ, ಸಮಾರಂಭಗಳಿಗೆ ಬರದಂತೆ ಮನವಿ ಮಾಡಬೇಕು. ಚಲಚಿತ್ರ ನಟರೂ ಸಿನಿಮಾ ಪ್ರಚಾರಕ್ಕಾಗಿ ಸಾವಿರಾರು ಜನರನ್ನು ಸೇರಿಸಿರೋದನ್ನು ಗಮನಿಸಿದ್ದೇನೆ. ಸ್ಟಾರ್ ನಟರಿಗೂ ಜವಾಬ್ದಾರಿ ಇದೆ. ನೀವು ಮಾಸ್ಕ್ ಧರಿಸಿ, ನಿಮ್ಮ ಅಭಿಮಾನಿಗಳಿಗೂ ಹೇಳಿ ಎಂದು ಸಿನಿಮಾ ತಾರೆಯರಿಗೆ ಸುಧಾಕರ್ ಮನವಿ ಮಾಡಿದ್ದಾರೆ.
ಏ.30 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ರದ್ದತಿ ವಿಸ್ತರಣೆ -Vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…