ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಧ್ರುವನಾರಾಯಣ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟರ್ ನಲ್ಲಿ ಶ್ರೀ ಆರ್.ಧ್ರುವನಾರಾಯಣ ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ.
ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…