Featured

ಧ್ರುವನಾರಾಯಣ್ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ. :  ಹೆಚ್‌ಡಿಕೆ ಸಂತಾಪ – Vishwanews24

ಧ್ರುವನಾರಾಯಣ್ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ. :  ಹೆಚ್‌ಡಿಕೆ ಸಂತಾಪ

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಧ್ರುವನಾರಾಯಣ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟರ್ ನಲ್ಲಿ ಶ್ರೀ ಆರ್.ಧ್ರುವನಾರಾಯಣ ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ.

ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago