Featured

ನಂಗೆ ಫ್ರೀ, ನಿಂಗೂ ಫ್ರೀ ಎಂದಿದ್ರು, ಈಗ ‘ಗ್ಯಾರೆಂಟಿ ಯೋಜನೆ’ ಕೊಡಲಿ ನೋಡೋಣ : HDK – Vishwanews24

ನಂಗೆ ಫ್ರೀ, ನಿಂಗೂ ಫ್ರೀ ಎಂದಿದ್ರು, ಈಗ ‘ಗ್ಯಾರೆಂಟಿ ಯೋಜನೆ’ ಕೊಡಲಿ ನೋಡೋಣ : ರಾಜ್ಯ ಸರ್ಕಾರಕ್ಕೆ HDK ಸವಾಲ್

ಬೆಂಗಳೂರು : ಅಂದು ಕಾಂಗ್ರೆಸ್ ನಾಯಕರು ನಂಗೆ ಫ್ರೀ, ನಿಂಗೂ ಫ್ರೀ ಎಂದಿದ್ರು, ಈಗ ಗ್ಯಾರೆಂಟಿ ಯೋಜನೆ ಕೊಡಲಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

ಗ್ಯಾರೆಂಟಿ ಕೊಡ್ತೀವಿ ಎಂದು ಘೋಷಣೆ ಮಾಡಿದ್ದು ಯಾರು..? ಇವಾಗ ಕೊಡಿ ನೋಡೋಣ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನನಗೂ ಫ್ರೀ..ನಿನಗೂ ಫ್ರೀ..ಎಂದು ಸಿದ್ದರಾಮಯ್ಯ ಭಾಷಣದ ವೇಳೆ ಹೇಳಿದ್ದರು.,ಇವಾಗ ಕೊಡಿ..ನೋಡೋಣ ಕಾಂಗ್ರೆಸ್ ಯಾವ ರೀತಿ ಕೊಡುತ್ತೆ ನೋಡೋಣ . ಸುಳ್ಳು ಹೇಳಿ ಕಾಂಗ್ರೆಸ್ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ನನಗೂ ಫ್ರೀ..ನಿನಗೂ ಫ್ರೀ..ಎಂದು ಸಿದ್ದರಾಮಯ್ಯ ಹೇಳಿದ್ದರು.,ಇವಾಗ ಕೊಡಿ..ಕಾಂಗ್ರೆಸ್ ಯಾವ ರೀತಿ ಕೊಡುತ್ತೆ ನೋಡೋಣ..ಮೊದಲು ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ಎಂದು ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಜೆಡಿಎಸ್ ಆತ್ಮವಲೋಕನ ಸಭೆಯಲ್ಲಿ ಕುಮಾರಸ್ವಾಮಿ ಮಾತನಾಡಿದರು.ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ. . ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಹೇಳಿದರು. ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ, ನಂಬಿದವರೇ ನಮಗೆ ಮೋಸ ಮಾಡಿದ್ರು, ಬೆನ್ನಿಗೆ ಚೂರಿ ಹಾಕಿದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago