ಮೂಡುಬಿದಿರೆ : “ಧಾರ್ಮಿಕ ಕ್ಷೇತ್ರಗಳು ಹಾಗೂ ಧರ್ಮದ ರಕ್ಷಣೆಗೆ ಬಿಜೆಪಿ ನೇತೃತ್ವದ ಸರ್ಕಾರ ಬದ್ಧವಾಗಿದೆ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮೂಡುಬಿದಿರೆಯಲ್ಲಿ ಮಾತನಾಡಿದ ಅವರು, “ಅಧಿಕಾರಿಗಳು ನಂಜನಗೂಡು ದೇವಾಲಯದ ತರವು ವಿಚಾರದಲ್ಲಿ ತಪ್ಪು ಹೆಜ್ಜೆ ಇಟ್ಟಿದ್ದಾರೆ. ನಂಜನಗೂಡಿನಲ್ಲಿ ಕೆಡವಲಾದ ದೇವಾಲಯದ ಮರು ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದಿದ್ದಾರೆ.
“ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಸಲುವಾಗಿ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ದೇವಾಲಯ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದ್ದಾರೆ. ದೇವಾಲಯಗಳನ್ನು ಉಳಿಸಲು ಕಾನೂನು ಹೋರಾಟ ಕೈಗೊಳ್ಳುವ ಕುರಿತು ಪಕ್ಷದ ಸಭೆ ಹಾಗೂ ಶಾಸಕಂಗ ಸಭೆಯಲ್ಲಿ ನಿರ್ಧರಿಸಲಾಗುವುದು” ಎಂದು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…