Featured

ನಂಜನಗೂಡಿನಲ್ಲಿ ಕೆಡವಲಾದ ದೇವಾಲಯದ ಮರು ನಿರ್ಮಾಣಕ್ಕೆ ಸರ್ಕಾರ ಚಿಂತನೆ : ನಳಿನ್‌ -Vishwanews24

ನಂಜನಗೂಡಿನಲ್ಲಿ ಕೆಡವಲಾದ ದೇವಾಲಯದ ಮರು ನಿರ್ಮಾಣಕ್ಕೆ ಸರ್ಕಾರ ಚಿಂತನೆ : ನಳಿನ್‌ -Vishwanews24

ಧಾರ್ಮಿಕ ಕ್ಷೇತ್ರಗಳು ಹಾಗೂ ಧರ್ಮದ ರಕ್ಷಣೆಗೆ ಬಿಜೆಪಿ ನೇತೃತ್ವದ ಸರ್ಕಾರ ಬದ್ಧ..

ಮೂಡುಬಿದಿರೆ : “ಧಾರ್ಮಿಕ ಕ್ಷೇತ್ರಗಳು ಹಾಗೂ ಧರ್ಮದ ರಕ್ಷಣೆಗೆ ಬಿಜೆಪಿ ನೇತೃತ್ವದ ಸರ್ಕಾರ ಬದ್ಧವಾಗಿದೆ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌‌ ತಿಳಿಸಿದ್ದಾರೆ.

ಮೂಡುಬಿದಿರೆಯಲ್ಲಿ ಮಾತನಾಡಿದ ಅವರು, “ಅಧಿಕಾರಿಗಳು ನಂಜನಗೂಡು ದೇವಾಲಯದ ತರವು ವಿಚಾರದಲ್ಲಿ ತಪ್ಪು ಹೆಜ್ಜೆ ಇಟ್ಟಿದ್ದಾರೆ. ನಂಜನಗೂಡಿನಲ್ಲಿ ಕೆಡವಲಾದ ದೇವಾಲಯದ ಮರು ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದಿದ್ದಾರೆ.

“ಸುಪ್ರೀಂ ಕೋರ್ಟ್‌ ಆದೇಶ ಪಾಲನೆಯ ಸಲುವಾಗಿ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ಸಿಎಂ ಬಸವರಾಜ ಬೊ‌ಮ್ಮಾಯಿ ಅವರು ಈಗಾಗಲೇ ದೇವಾಲಯ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದ್ದಾರೆ. ದೇವಾಲಯಗಳನ್ನು ಉಳಿಸಲು ಕಾನೂನು ಹೋರಾಟ ಕೈಗೊಳ್ಳುವ ಕುರಿತು ಪಕ್ಷದ ಸಭೆ ಹಾಗೂ ಶಾಸಕಂಗ ಸಭೆಯಲ್ಲಿ ನಿರ್ಧರಿಸಲಾಗುವುದು” ಎಂದು ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

1 hour ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago