ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾ ಮಂಡಳ ನಂದಿನಿ ತುಪ್ಪ ಮತ್ತು ಬೆಣ್ಣೆಯ ದರ ವನ್ನು ಹೆಚ್ಚಿಸಿದೆ. ಇಂದಿನಿಂದ ಈ ನೂತನ ದರ ಜಾರಿಯಾಗಿದ್ದು, ಇದರಿಂದ ಬೆಲೆ ಏರಿಕೆಯ ಬಿಸಿ ತಟ್ಟಿದೆ.
ನಂದಿನಿ ತುಪ್ಪ ತುಪ್ಪದ ದರ ಲೀಟರ್ ವೊಂದಕ್ಕೆ 15 ರೂಪಾಯಿ ಮತ್ತು ಬೆಣ್ಣ ದರ ಕೆ.ಜಿ.ಗೆ 50 ರೂಪಾಯಿ ಏರಿಕೆ ಮಾಡಲಾಗಿದ್ದು, ಇಂದಿನಿಂದ ನೂತನ ದರ ಪಟ್ಟಿ ಜಾರಿಯಾಗಿದೆ. ಮಾರುಕಟ್ಟೆಯಲ್ಲಿ ನಂದಿನಿ ತುಪ್ಪದ ಬೆಲೆ ಲೀಟರ್ ವೊಂದಕ್ಕೆ 700 ರೂಪಾಯಿಯಿಂದ 715 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿಯಲ್ಲಿ ಬೆಣಅಣೆ ದರ ಕೆ.ಜಿಯೊಂದಕ್ಕೆ 610 ರೂಪಾಯಿಯಿಂದ 660 ರೂಪಾಯಿಗೆ ಏರಿಕೆಯಾಗಿದೆ.
ಉತ್ಪಾದನಾ ವೆಚ್ಚ ಹೆಚ್ಚಳ, ಮಾರುಕಟ್ಟೆ ಪೈಪೋಟಿ, ಗ್ರಾಹಕರ ಬೇಡಿಕೆ ಆಧರಿಸಿ ನಂದಿನ ತುಪ್ಪ ಮತ್ತು ಬೆಣ್ಣೆಯ ದರ ಹೆಚ್ಚಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಮತ್ತು ಗ್ರಾಹಕರಿಗೂ ಅರ್ಥಿಕವಾಗಿ ಹೊರೆಯಾಗದಂತೆ ನಂದಿನಿ ತುಪ್ಪ ಮತ್ತು ಬೆಣ್ಣೆ ದರವನ್ನು ಪರಿಷ್ಕರಣೆ ಮಾಡಲಾಗಿದೆ ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…