ರಾಮನಗರ: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…