ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್ಗೆ 3 ರೂಪಾಯಿ ಏರಿಕೆಯಾಗಿದೆ.
ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್ 1 ರಿಂದಲೇ ಹೊಸ ದರ ಜಾರಿಯಾಗಲಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…