ನವದೆಹಲಿ,:-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ.
ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಭದ್ರತಾ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಪಾಕಿಸ್ತಾನವನ್ನು ಭಾರತ ಅತ್ಯಂತ ನಂಬಿಕಸ್ಥ ರಾಷ್ಟ್ರ ಎಂದು ಪರಿಗಣಿಸಿತ್ತು.
ಭಯೋತ್ಪಾದನ ವಿರುದ್ಧದ ಹೋರಾಟದಲ್ಲಿ ತಾನು ಭಾರತದೊಂದಿಗೆ ಕೈ ಜೋಡಿಸಲಿದ್ದೇನೆ ಎಂದು ಹೇಳಿದ್ದರಿಂದ ನೆರೆರಾಷ್ಟ್ರ ಪಾಕಿಸ್ತಾನ ಹೇಳಿಕೊಂಡಿತ್ತು.
ಆದರೆ ಇತ್ತೀಚಿನ ವರ್ಷಗಳಲ್ಲಿ ಪಾಕ್ ಒಂದು ಕಡೆ ಭಯೋತ್ಪಾದನೆ ವಿರುದ್ದ ತಮ್ಮ ಹೋರಾಟ ಎಂದು ಹೇಳುತ್ತಲೇ ಉಗ್ರರಿಗೆ ತನ್ನ ನೆಲದಲ್ಲಿಯೇ ಆಶ್ರಯ ನೀಡಿದೆ.
ನಿನ್ನೆ ಪುಲ್ವಾಮದಲ್ಲಿ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಆತ್ಮಾಹುತಿ ದಳದ ಉಗ್ರನೊಬ್ಬ 100 ಕೆಜಿ ಆರ್ಡಿಎಕ್ಸ್ ತುಂಬಿಕೊಂಡಿದ್ದ ವಾಹನವನ್ನು ಸೇನಾ ವಾಹನಕ್ಕೆ ಡಿಕ್ಕಿ ಹೊಡೆಸಿದ್ದರಿಂದ 37 ಮಂದಿ ಯೋಧರು ಹುತಾತ್ಮರಾಗಿದ್ದಾರೆ.
ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂಬುದು ಮನವರಿಕೆಯಾದ ನಂತರ ಭಾರತ, ನಂಬಿಕೆದ್ರೋಹಿ ಪಾಕಿಸ್ತಾನವನ್ನು ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ತೆಗೆದು ಹಾಕಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…