Featured

ನಂಬಿಕೆ ದ್ರೋಹ – ಪ್ರೇಯಸಿಯ ಕತ್ತು ಸೀಳಿ ಕೊಲೆ ; ಮೃತದೇಹದೊಂದಿಗೆ ವೀಡಿಯೋ ಪೋಸ್ಟ್‌ ಮಾಡಿದ ಪ್ರಿಯಕರ – Vishwanews24

ನಂಬಿಕೆ ದ್ರೋಹ – ಪ್ರೇಯಸಿಯ ಕತ್ತು ಸೀಳಿ ಕೊಲೆ ; ಶವದೊಂದಿಗೆ ವೀಡಿಯೋ ಪೋಸ್ಟ್‌ ಮಾಡಿದ ಪ್ರಿಯಕರ

ಜಬಲ್‌ಪುರ: ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ನಡೆದಿದೆ.

ಶಿಲ್ಪಾ ಝರಿಯಾ ಕೊಲೆಯಾದಾಕೆ. ಆಕೆಯನ್ನು ಹತ್ಯೆಗೈದ ಅಭಿಜಿತ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ವಾರದ ಹಿಂದೆ ನಡೆದಿದೆ ಎನ್ನಲಾಗಿದ್ದು, ಆರೋಪಿಯು ಜಬಲ್‌ಪುರದ ಮೇಖ್ಲಾ ರೆಸಾರ್ಟ್‌ನಲ್ಲಿ ಯುವತಿ ಶಿಲ್ಪಾಳ ಕತ್ತು ಸೀಳಿ ಹಾಸಿಗೆ ಮೇಲೆ ಇರುವ ಮೃತದೇಹವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ನಂಬಿಕೆ ದ್ರೋಹ ಮಾಡಿದರೆ ಇದೇ ರೀತಿ ಆಗುತ್ತದೆ ಎಂಬುದಾಗಿ ವೀಡಿಯೋದಲ್ಲಿ ಹೇಳಿದ್ದು, ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ತೋರಿಸಿದ್ದಾನೆ.

ಯುಕೆಯಲ್ಲಿ ಕೆಲಸ ಮಾಡಲು ಭಾರತೀಯರಿಗೆ 3,000 ವೀಸಾ ನೀಡಲು ಒಪ್ಪಿದ ಪ್ರಧಾನಿ ʻರಿಷಿ ಸುನಕ್ʼ – Vishwanews24

ಅಭಿಜಿತ್‌ನ ಗೆಳೆಯ, ಪಾಟ್ನಾದಲ್ಲಿ ವ್ಯಾಪಾರಿಯಾಗಿರುವ ಜಿತೇಂದ್ರ ಎಂಬಾತನೊಂದಿಗೆ ಶಿಲ್ಪಾ ಸಂಬಂಧ ಹೊಂದಿದ್ದಳು. ಅಲ್ಲದೆ ಆತನಿಂದ 12 ಲಕ್ಷ ರೂ. ಪಡೆದುಕೊಂಡು ಜಬಲ್‌ಪುರಕ್ಕೆ ಬಂದಿದ್ದಳು. ಈ ಬಗ್ಗೆ ಜಿತೇಂದ್ರನಿಂದ ತಿಳಿದುಕೊಂಡ ಅಭಿಜಿತ್ ಸೀದಾ ಜಬಲ್‌ಪುರಕ್ಕೆ ಬಂದು ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago