ಜಬಲ್ಪುರ: ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ನಡೆದಿದೆ.
ಶಿಲ್ಪಾ ಝರಿಯಾ ಕೊಲೆಯಾದಾಕೆ. ಆಕೆಯನ್ನು ಹತ್ಯೆಗೈದ ಅಭಿಜಿತ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ವಾರದ ಹಿಂದೆ ನಡೆದಿದೆ ಎನ್ನಲಾಗಿದ್ದು, ಆರೋಪಿಯು ಜಬಲ್ಪುರದ ಮೇಖ್ಲಾ ರೆಸಾರ್ಟ್ನಲ್ಲಿ ಯುವತಿ ಶಿಲ್ಪಾಳ ಕತ್ತು ಸೀಳಿ ಹಾಸಿಗೆ ಮೇಲೆ ಇರುವ ಮೃತದೇಹವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ನಂಬಿಕೆ ದ್ರೋಹ ಮಾಡಿದರೆ ಇದೇ ರೀತಿ ಆಗುತ್ತದೆ ಎಂಬುದಾಗಿ ವೀಡಿಯೋದಲ್ಲಿ ಹೇಳಿದ್ದು, ರಕ್ತದ ಮಡುವಿನಲ್ಲಿದ್ದ ಮೃತದೇಹವನ್ನು ತೋರಿಸಿದ್ದಾನೆ.
ಯುಕೆಯಲ್ಲಿ ಕೆಲಸ ಮಾಡಲು ಭಾರತೀಯರಿಗೆ 3,000 ವೀಸಾ ನೀಡಲು ಒಪ್ಪಿದ ಪ್ರಧಾನಿ ʻರಿಷಿ ಸುನಕ್ʼ – Vishwanews24
ಅಭಿಜಿತ್ನ ಗೆಳೆಯ, ಪಾಟ್ನಾದಲ್ಲಿ ವ್ಯಾಪಾರಿಯಾಗಿರುವ ಜಿತೇಂದ್ರ ಎಂಬಾತನೊಂದಿಗೆ ಶಿಲ್ಪಾ ಸಂಬಂಧ ಹೊಂದಿದ್ದಳು. ಅಲ್ಲದೆ ಆತನಿಂದ 12 ಲಕ್ಷ ರೂ. ಪಡೆದುಕೊಂಡು ಜಬಲ್ಪುರಕ್ಕೆ ಬಂದಿದ್ದಳು. ಈ ಬಗ್ಗೆ ಜಿತೇಂದ್ರನಿಂದ ತಿಳಿದುಕೊಂಡ ಅಭಿಜಿತ್ ಸೀದಾ ಜಬಲ್ಪುರಕ್ಕೆ ಬಂದು ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…