ಬೆಂಗಳೂರು : ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕರ ಮನವೊಲಿಸಬೇಡಿ, ಅವರೆಲ್ಲ ನೈತಿಕತೆ ಬಿಟ್ಟು ಹೋಗಿದ್ದಾರೆ ಅವರನ್ನು ಸಂಪರ್ಕಿಸಬೇಡಿ ಎಂದು ಇತರೆ ಶಾಸಕರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಶಾಸಕರು ಮತ್ತು ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದ ಹೆಚ್ಡಿಕೆ, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ ಸಿಎಂ ಗರಂ ಆಗಿದ್ದಾರೆ. ನಂಬಿಕೆ ದ್ರೋಹ ಮಾಡಿ ಹೋದವರನ್ನು ಮನವೊಲಿಸುವ ಅವಶ್ಯಕತೆ ಇಲ್ಲ. ಯಾರೂ ಅವರ ಮನವೊಲಿಸುವ ಕೆಲಸ ಮಾಡಬೇಡಿ. ಹೋದವರು ಹೋಗಲಿ, ಅವರು ನಂಬಿಕೆಗೆ ಅರ್ಹರಲ್ಲ. ಉಳಿದ ನೀವೆಲ್ಲಾ ಶಾಸಕರು ಒಟ್ಟಾಗಿರಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಒಗ್ಗಟ್ಟು ಪ್ರದರ್ಶನ ಮಾಡಿ, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಜೆಡಿಎಸ್ ಶಾಸಕರಿಗೆ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…