ಬೆಂಗಳೂರು : ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕರ ಮನವೊಲಿಸಬೇಡಿ, ಅವರೆಲ್ಲ ನೈತಿಕತೆ ಬಿಟ್ಟು ಹೋಗಿದ್ದಾರೆ ಅವರನ್ನು ಸಂಪರ್ಕಿಸಬೇಡಿ ಎಂದು ಇತರೆ ಶಾಸಕರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಶಾಸಕರು ಮತ್ತು ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದ ಹೆಚ್ಡಿಕೆ, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ ಸಿಎಂ ಗರಂ ಆಗಿದ್ದಾರೆ. ನಂಬಿಕೆ ದ್ರೋಹ ಮಾಡಿ ಹೋದವರನ್ನು ಮನವೊಲಿಸುವ ಅವಶ್ಯಕತೆ ಇಲ್ಲ. ಯಾರೂ ಅವರ ಮನವೊಲಿಸುವ ಕೆಲಸ ಮಾಡಬೇಡಿ. ಹೋದವರು ಹೋಗಲಿ, ಅವರು ನಂಬಿಕೆಗೆ ಅರ್ಹರಲ್ಲ. ಉಳಿದ ನೀವೆಲ್ಲಾ ಶಾಸಕರು ಒಟ್ಟಾಗಿರಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಒಗ್ಗಟ್ಟು ಪ್ರದರ್ಶನ ಮಾಡಿ, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಜೆಡಿಎಸ್ ಶಾಸಕರಿಗೆ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…