ಮಂಗಳೂರು: ನಗರದ ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅನೇಕ ಅವ್ಯವಸ್ಥೆ ಇತ್ತು. ಈ ಹಿನ್ನಲೆಯಲ್ಲಿ, ಜೂ.19ರಂದು ಬಂದರು ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ ಅವ್ಯವಸ್ಥೆಯನ್ನು ಪರಿಶೀಲಿಸಿದ್ದರು. ಬಳಿಕ ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದರು. ಇದರಿಂದ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನ ಹಳೆ ದಕ್ಕೆ ದುರಸ್ತಿ, ಹರಾಜು ಪ್ರಾಂಗಣ ದುರಸ್ತಿ, ವಾರ್ಫ್ನ ಕಾಂಕ್ರಿಟ್ ಕೆಲಸಗಳಿಗೆ ಬಳಕೆಯಾಗಲಿದೆ ಎಂದು ಹೇಳಿದ್ದಾರೆ.
ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದರಿಂದ ಸ್ಥಳೀಯ ಮೀನುಗಾರರು ಖುಷಿಗೊಂಡಿದ್ದಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…