ಮಂಗಳೂರು: ನಗರದ ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅನೇಕ ಅವ್ಯವಸ್ಥೆ ಇತ್ತು. ಈ ಹಿನ್ನಲೆಯಲ್ಲಿ, ಜೂ.19ರಂದು ಬಂದರು ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ ಅವ್ಯವಸ್ಥೆಯನ್ನು ಪರಿಶೀಲಿಸಿದ್ದರು. ಬಳಿಕ ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದರು. ಇದರಿಂದ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನ ಹಳೆ ದಕ್ಕೆ ದುರಸ್ತಿ, ಹರಾಜು ಪ್ರಾಂಗಣ ದುರಸ್ತಿ, ವಾರ್ಫ್ನ ಕಾಂಕ್ರಿಟ್ ಕೆಲಸಗಳಿಗೆ ಬಳಕೆಯಾಗಲಿದೆ ಎಂದು ಹೇಳಿದ್ದಾರೆ.
ಬಂದರು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಮೀನುಗಾರಿಕಾ ಇಲಾಖೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದರಿಂದ ಸ್ಥಳೀಯ ಮೀನುಗಾರರು ಖುಷಿಗೊಂಡಿದ್ದಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…