Featured

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿ. 25 ರ ಸಂಜೆ 5 ಗಂಟೆಯಿ0ದ ಡಿ. 27 ರ ಸಂಜೆ 5 ರ ವರೆಗೆ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ – Vishwanews24

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ:  ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ , ಸಂತೆ, ಜಾತ್ರೆ  ನಿಷೇಧ  – Vishwanews24

ಉಡುಪಿ : ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬ0ಧಿಸಿದ0ತೆ, ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು  ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ರಾಜ್ಯ ಅಬಕಾರಿ ಕಾಯ್ದೆ ಅನ್ವಯ ಡಿ. 25 ರ ಸಂಜೆ 5 ಗಂಟೆಯಿ0ದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸಂತೆ, ಜಾತ್ರೆ ನಿಷೇಧ

ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬ0ಧಿಸಿದ0ತೆ, ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಚುನಾವಣಾ ದಿನದಂದು ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

 

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

13 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

14 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

16 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

16 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

16 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

16 hours ago