Featured

ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ -Vishwanews24

ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ -Vishwanews24

ಬೆಂಗಳೂರು: ಚಂದನವನದ ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅನು ಪ್ರಭಾಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತುಂಬಾ ಸುರಕ್ಷಿತವಾಗಿ, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡರೂ ಕೊರೊನಾ ಸೋಂಕು ತಗುಲಿದೆ ಎಂದು ಅನು ಪ್ರಭಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

ಎಷ್ಟೇ ಸುರಕ್ಷಿತವಾಗಿ, ಮುನ್ನೆಚ್ಚರಿಕೆಯಿಂದ ಇದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಕೊಳ್ಳಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ನನ್ನ ವರದಿ ಇನ್ನೂ ಕೋವಿಡ್ ವಾರ್ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಆಗಿಲ್ಲ. ಜೊತೆಗೆ ನನಗೆ ಬಿಯೂ ನಂಬರ್ ಕೂಡ ಬಂದಿಲ್ಲ. ಬಿಬಿಎಂಪಿ ಕಡೆಯಿಂದ ಯಾವುದೇ ಕರೆ ಬಂದಿಲ್ಲ. ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಆರೋಗ್ಯ ಸಚಿವರಾದ ಸುಧಾಕರ್ ಅವರಿಗೆ ತಿಳಿಸಿದ್ದಾರೆ. ಅನುಪ್ರಭಾಕರ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ,

ಶಿರೂರು ಮಠದ 31ನೇಯ ನೂತನ ಉತ್ತರಾಧಿಕಾರಿಯಾಗಿ ಅನಿರುದ್ದ ನೇಮಕ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago