Featured

ನಟಿ ತನುಶ್ರೀ ದತ್ತಾ ಸಲಿಂಗಕಾಮಿ ; ಆಕೆ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾಳೆ – ರಾಖಿ ಸಾವಂತ್ ಆರೋಪ

ಮುಂಬೈ: ಬಾಲಿವುಡ್ ನಟಿ ತನುಶ್ರೀ ದತ್ತ ಹಾಗೂ ನಟ ನಾನಾ ಪಾಟೇಕರ್ ವಿವಾದದ ಮಧ್ಯೆ ಈಗ ಹಾಟ್ ಬೆಡಗಿ ರಾಖಿ ಸಾವಂತ್ ಎಂಟ್ರಿ ಕೊಟ್ಟಿದ್ದು, ತನುಶ್ರೀ ದತ್ತ ಸಲಿಂಗಕಾಮಿ, ಆಕೆ ನನ್ನ ಮೇಲೆ ಸಾಕಷ್ಟು ಬಾರಿ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.

 

ತನುಶ್ರೀ ದತ್ತಾ ನನ್ನ ಮೇಲೆ ಸತತವಾಗಿ ಅತ್ಯಾಚಾರ ಎಸಗಿದ್ದಾಳೆ. ತನುಶ್ರೀ ಯುವತಿಯಲ್ಲ. ಆಕೆ ಹುಡುಗರ ಸ್ವಭಾವ ಹೊಂದಿರುವವಳು. ಅವಳು ಸಲಿಂಗಿ(ಲೆಸ್ಬಿಯನ್​). ಎಲ್ಲರೂ ಮೀಟೂ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಶಿ ಟೂ(#SheToo) ಎನ್ನುತ್ತೇನೆ ಎಂದು ಹೇಳಿಕೊಂಡಿರುವ ರಾಖಿ, ತನುಶ್ರೀ ನನ್ನ ಆತ್ಮೀಯ ಗೆಳತಿಯಾಗಿದ್ದಳು. ನನ್ನನ್ನು ಪಾರ್ಟಿಗಳಿಗೆ ಕರೆದೊಯ್ದಿದ್ದಾಳೆ ಎಂದರು.

ಈ ಘಟನೆ ನಡೆದಿದ್ದು 12 ವರ್ಷಗಳ ಹಿಂದೆ. ನಾನು ತನುಶ್ರೀ ಮನೆಗೆ ತೆರಳಿದ್ದಾಗ ಅಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಈ ಬಗ್ಗೆ ನನ್ನ ಬಳಿ ಸಾಕ್ಷಿಗಳಿವೆ ಎಂದು ಆರೋಪಿಸಿದ್ದಾರೆ.

ಈ ಎಲ್ಲಾ ಮಾಹಿತಿ ಬಹಿರಂಗೊಳಿಸಿದಂತೆ ನನಗೆ ಸಾಕಷ್ಟು ಜೀವ ಬೆದರಿಕೆ ಕರೆ ಬರುತ್ತಿವೆ. ಅದನ್ನು ಬೆದರಿಕೆಗಳನ್ನು ನೆನೆದರೆ ನನ್ನ ಕೈ ಕಾಲುಗಳು ಭಯದಿಂದ ನಡುಗುತ್ತಿವೆ. ಈಗ ನನಗೆ ಆಕೆಯ ಹೆಸರು ಹೇಳಲು ಸಹ ಭಯವಾಗುತ್ತಿದೆ. ತನುಶ್ರೀಯೇ ನನ್ನನ್ನು ಬಲತ್ಕಾರ ಮಾಡಿದ್ದು, ಇದು ಆಗಿನ 377 ಕಲಂ ವ್ಯಾಪ್ತಿಗೆ ಇದು ಬರುತ್ತದೆ. ತನುಶ್ರೀ ಹುಡುಗಿಯಲ್ಲ. ಆಕೆ ಮಿಸ್ ಇಂಡಿಯಾ ಆಗಿ ನನ್ನ ಉತ್ತಮ ಸ್ನೇಹಿತಳಾಗಿದ್ದಳು. ಸಿಗರೇಟ್ ನಲ್ಲಿ ತಂಬಾಕು ಖಾಲಿ ಮಾಡಿ ಡ್ರಗ್ಸ್ ಸೇರಿಸಿ, ತಾನು ಸೇವನೆ ಮಾಡಿದ್ದಲ್ಲದೆ, ನನಗೂ ಕೊಡಿಸಿದ್ದಳು..

ನನಗೆ ಇದನ್ನು ಹೇಳುವುದ್ದಕ್ಕೆ ತುಂಬಾ ನಾಚಿಕೆ ಆಗುತ್ತಿದೆ ಹಾಗೂ ದುಃಖವಾಗುತ್ತಿದೆ. ಒಬ್ಬಳು ಯುವತಿಯಾಗಿ ನಾನು ಈ ರೀತಿ ಹೇಳುವುದು ಸರಿಯಲ್ಲ. ಆದರೆ ನನಗೆ ಇಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ರಾಖಿ ಗಂಭೀರ ಆರೋಪ ಮಾಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago