Featured

ನಟಿ ರನ್ಯಾ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್  – vishwanews24

ನಟಿ ರನ್ಯಾ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್

ರಾಗಿಣಿ ಹಾಗೂ ಸಂಜನಾ ವಿರುದ್ಧ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ‌ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಸಿದ್ಧತೆ

ನಟಿ ರನ್ಯಾ ರಾವ್ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ನಟಿಯರಿಗೆ ಮಾಸ್ಟರ್ ಸ್ಟ್ರೋಕ್ ಎದುರಾಗಿದೆ. ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸಲ್ಲಿ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್ ನೀಡಿದೆ.

ನಟಿ ಸಂಜನಾ ಮತ್ತು ರಾಗಿಣಿ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಸಿಸಿಬಿ ಡ್ರಗ್ಸ್ ಕೇಸಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾನ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿತ್ತು.

ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಬಳಿಕ ಸುಪ್ರೀಂಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಲು ಕಾನೂನು ಇಲಾಖೆ ಅಸ್ತು ಎಂದಿತ್ತು. ಆ ಬಳಿಕ ಗೃಹ ಇಲಾಖೆಯಿಂದ ಅನುಮತಿ ಪಡೆದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಸಿಸಿಬಿ, ಸುಪ್ರೀಂ ಮೊರೆ ಹೋಗಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago