ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.
ಮೀಟೂ’ ಅಭಿಯಾನ ದೇಶದ ವಿವಿಧ ಕ್ಷೇತ್ರಗಳ ಗಣ್ಯರ ನಿದ್ದೆಗೆಡಿಸಿದೆ. ಬಾಲಿವುಡ್ನಟ ನಟಿಯರು ಈ ಕುರಿತಂತೆ ಬೆಂಬಲ ಸೂಚಿಸಿದ್ದಾರೆ. ಇದೀಗ ಕನ್ನಡ ನಟಿ ಶೃತಿ ಹರಿಹರನ್ ಸಹ ‘ಮೀಟೂ’ ಅಭಿನಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕನ್ನಡ, ತಮಿಳು ಸಿನಿಮಾದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಅರ್ಜುನ ಸರ್ಜಾ ಅವರು ಮ್ಯಾಗಜಿನ್ ವಿರುದ್ದ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತ ಶೃತಿ ಹರಿಹರನ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇದೇ ವೇಳೆ ಅವರು ಪತ್ರಿಕೆಯ ಸಂದರ್ಶನದಲ್ಲಿ ಇದೇ ವೇಳೆ ಅರ್ಜುನ ಸರ್ಜಾ ನನಗೆ ರೆಸಾರ್ಟ್ ಗೆ ಹೋಗೋಣ, ಅಂತ ಒತ್ತಾಯ ಮಾಡುತ್ತಿದ್ದರು. ಇದಲ್ಲದೇ ವಿಸ್ಮಯ ಸಿನಿಮಾದ ದೃಶ್ಯವೊಂದರ ವೇಳೆಯಲ್ಲಿ ನಾನು ಅರ್ಜುನ ಸರ್ಜಾ ತಬ್ಬಿಕೊಳ್ಳುವ ದೃಶ್ಯವೊಂದಿತ್ತು, ಆ ವೇಳೆಯಲ್ಲಿ ಅವರು ಹೀಗೆ ಇನ್ನು ಸ್ವಲ್ಪಹೊತ್ತು ಇದ್ದು ಬಿಡೋಣ ಅಂತ ಹೇಳಿದ್ದರು, ಇದಲ್ಲದೇ ಅವರು ಹೇಳುತ್ತಿದ್ದ ಜಾಗಕ್ಕೆ ನಾನು ಬರೋದಿಲ್ಲ ಅಂತ ಹೇಳಿದರು ಕೂಡ ಪದೇ ಪದೇ ನನ್ನ ಕರೆಯುತ್ತಿದ್ದರು ಅನ್ನೋ ಗಂಭೀರ ಆರೋಪ ಮಾಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…