ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ.
ಮೀಟೂ’ ಅಭಿಯಾನ ದೇಶದ ವಿವಿಧ ಕ್ಷೇತ್ರಗಳ ಗಣ್ಯರ ನಿದ್ದೆಗೆಡಿಸಿದೆ. ಬಾಲಿವುಡ್ನಟ ನಟಿಯರು ಈ ಕುರಿತಂತೆ ಬೆಂಬಲ ಸೂಚಿಸಿದ್ದಾರೆ. ಇದೀಗ ಕನ್ನಡ ನಟಿ ಶೃತಿ ಹರಿಹರನ್ ಸಹ ‘ಮೀಟೂ’ ಅಭಿನಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕನ್ನಡ, ತಮಿಳು ಸಿನಿಮಾದಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಅರ್ಜುನ ಸರ್ಜಾ ಅವರು ಮ್ಯಾಗಜಿನ್ ವಿರುದ್ದ ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತ ಶೃತಿ ಹರಿಹರನ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇದೇ ವೇಳೆ ಅವರು ಪತ್ರಿಕೆಯ ಸಂದರ್ಶನದಲ್ಲಿ ಇದೇ ವೇಳೆ ಅರ್ಜುನ ಸರ್ಜಾ ನನಗೆ ರೆಸಾರ್ಟ್ ಗೆ ಹೋಗೋಣ, ಅಂತ ಒತ್ತಾಯ ಮಾಡುತ್ತಿದ್ದರು. ಇದಲ್ಲದೇ ವಿಸ್ಮಯ ಸಿನಿಮಾದ ದೃಶ್ಯವೊಂದರ ವೇಳೆಯಲ್ಲಿ ನಾನು ಅರ್ಜುನ ಸರ್ಜಾ ತಬ್ಬಿಕೊಳ್ಳುವ ದೃಶ್ಯವೊಂದಿತ್ತು, ಆ ವೇಳೆಯಲ್ಲಿ ಅವರು ಹೀಗೆ ಇನ್ನು ಸ್ವಲ್ಪಹೊತ್ತು ಇದ್ದು ಬಿಡೋಣ ಅಂತ ಹೇಳಿದ್ದರು, ಇದಲ್ಲದೇ ಅವರು ಹೇಳುತ್ತಿದ್ದ ಜಾಗಕ್ಕೆ ನಾನು ಬರೋದಿಲ್ಲ ಅಂತ ಹೇಳಿದರು ಕೂಡ ಪದೇ ಪದೇ ನನ್ನ ಕರೆಯುತ್ತಿದ್ದರು ಅನ್ನೋ ಗಂಭೀರ ಆರೋಪ ಮಾಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…