ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ಕಳೆದ ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಗಲಾಟೆ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ. ಈ ಸಂಬಂಧ ಪಾನಿಪುರಿ ಕಿಟ್ಟಿ ವಿರುದ್ಧ ಪೊಲೀಸರು ಕೋರ್ಟ್ ಅನುಮತಿಯ ಮೇರೆಗೆ ಎಫ್ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು, ಅಂಬೇಡ್ಕರ್ ಭವನದಲ್ಲಿ ನಡೆದ ಗಲಾಟೆ ಸಂಬಂಧ ನಟ ವಿಜಿ, ಪಾನಿಪುರಿ ಕಿಟ್ಟಿ ದೂರು, ಪ್ರತಿ ದೂರು ದಾಖಲಿಸಿದ್ದರು. ಸದರಿ ಪ್ರಕರಣದಲ್ಲಿ ತನಿಖೆ ನಡೆಸಿ, ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದರು.
ಇದೀಗ ಕೋರ್ಟ್ ಅನುಮತಿ ಮೇಲೆ ಪಾನಿಪುರಿ ಕಿಟ್ಟಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಪಾನಿಪುರಿ ಕಿಟ್ಟಿಗೆ ನೋಟಿಸ್ ನೀಡಿ ಕರೆಸಲಾಗಿತ್ತು. ಶೇಷಾದ್ರಿಪುರಂ ಎಸಿಪಿ ಪಾನಿಪುರಿ ಕಿಟ್ಟಿಯನ್ನು ವಿಚಾರಣೆ ಕೂಡ ನಡೆಸಿದ್ದಾರೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…