Featured

ನಟ ಪುನೀತ್ ರಾಜ್ ಕುಮಾರ್‌ ಪೋಟೋ ಮುಂದೆ ಶಾಂಪೇನ್ ಚಿಮ್ಮಿಸಿ, ಸಂಭ್ರಮಾಚರಣೆ ಮಾಡಿದ ಚಿತ್ರರಂಗ : ಕ್ಷಮೆಯಾಚಿಸಿದ ನಟಿ ರಚಿತಾ ರಾಮ್ – Vishwanews24

ನಟ ಪುನೀತ್ ರಾಜ್ ಕುಮಾರ್‌ ಪೋಟೋ ಮುಂದೆ ಶಾಂಪೇನ್ ಚಿಮ್ಮಿಸಿ, ಸಂಭ್ರಮಾಚರಣೆ ಮಾಡಿದ ಚಿತ್ರರಂಗ : ಕ್ಷಮೆಯಾಚಿಸಿದ ನಟಿ ರಚಿತಾ ರಾಮ್ – Vishwanews24

ಬೆಂಗಳೂರು : ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪೋಟೋ ಮುಂದೆ ಏಕ್ ಲವ್ಯಾ ಸಿನಿಮಾ ತಂಡದಿಂದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಶಾಂಪೇನ್ ಚಿಮ್ಮಿಸಿ, ಸಂಭ್ರಮಾಚರಣೆ ಮಾಡಿದ್ದಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದು, ಈ ಸಿನಿಮಾದ ನಟಿ ರಚಿತಾ ರಾಮ್ ಕ್ಷಮೆಯಾಚಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ನಟಿ ರಚಿತಾ ರಾಮ್, ನಿನ್ನೆಯ ಏಕ್ ಲವ್ಯಾ ಸಿನಿಮಾದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರದ ಎದುರು ಶಾಂಪೇನ್ ಬಾಟಲ್ ಓಪನ್ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಇನ್ನು ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ. ಇಂತಿ ನಿಮ್ಮ ರಚಿತಾ ರಾಮ್ ಎಂಬುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

1 hour ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

1 hour ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

1 hour ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

1 hour ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

2 hours ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

2 hours ago