ಬೆಂಗಳೂರು :ಕಿರುತೆರೆ ನಟ , ಸೋಶಿಯಲ್ ಮೀಡಿಯಾ ಸ್ಟಾರ್ ವರುಣ್ ಅರಾಧ್ಯ ವಿರುದ್ಧ ಎಫ್ಐಆರ್ ದಾಖಲಾದ ಸುದ್ದಿ ಹರಿದಾಡಿತ್ತು. ಬ್ಲಾಕ್ ಮೇಲ್ ಆರೋಪ ಕೇಳಿಬಂದಿತ್ತು. ಆದರೆ ಈಗ ವರ್ಷ ಕಾವೇರಿ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಎಲ್ಲಕಡೆ ವೈರಲ್ ಆಗಿರುವುದು ಸುಳ್ಳು ಸುದ್ದಿ. ನಾನು ಇನ್ಸ್ಟಾಗ್ರಾಮ್ ಪ್ರೊಫೈಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ರೀಲ್ಸ್ಗಳನ್ನು ತೆಗೆಯುವುದರ ಕುರಿತಾಗಿದೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಮೂರು ದಿನಗಳ ಕಾಲ ಕಾಯಿರಿ. ನಾನು ಕ್ಲ್ಯಾರಿಟಿಯೊಂದಿಗೆ ಬರುತ್ತೇನೆ ಎಂದು ಹೇಳಿದ್ದಾರೆ ವರ್ಷಾ ಕಾವೇರಿ ಹೇಳಿಕೆ ನೀಡಿದ್ದಾರೆ.
ವರುಣ್ ಆರಾಧ್ಯ ಹಾಗೂ ವರ್ಷ ಕಾವೇರಿ ಅವರು ಸೋಷಿಯಲ್ ಮೀಡಿಯಾದ ಫೇಮಸ್ ಜೋಡಿಯಾಗಿದ್ದರು. ನಂತರ ಕಾರಣಾಂತರಗಳಿಂದ ಬ್ರೇಕ್ಅಪ್ ಆಗಿತ್ತು. ಬಸವೇಶ್ವರನಗರ ಸೆನ್ ಪೊಲೀಸ್ ಠಾಣೆಯಲ್ಲಿ ಸದ್ಯ ವರುಣ್ ಆರಾಧ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಸುದ್ದಿಯಾಗಿತ್ತು. ವರ್ಷಾ ಕಾವೇರಿಯಿಂದ ದೂರು ದಾಖಲಾಗಿರುವುದು ತಿಳಿದು ಬಂದಿತ್ತು. ಆದರೆ ಇದು ಸುಳ್ಳು ಮಾಹಿತಿ ಬ್ಲಾಕ್ಮೇಲ್ ಆರೋಪ ಅಲ್ಲ ಎಂದಿದ್ದಾರೆ ವರ್ಷಾ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…