ಬೆಂಗಳೂರು :ಕಿರುತೆರೆ ನಟ , ಸೋಶಿಯಲ್ ಮೀಡಿಯಾ ಸ್ಟಾರ್ ವರುಣ್ ಅರಾಧ್ಯ ವಿರುದ್ಧ ಎಫ್ಐಆರ್ ದಾಖಲಾದ ಸುದ್ದಿ ಹರಿದಾಡಿತ್ತು. ಬ್ಲಾಕ್ ಮೇಲ್ ಆರೋಪ ಕೇಳಿಬಂದಿತ್ತು. ಆದರೆ ಈಗ ವರ್ಷ ಕಾವೇರಿ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಎಲ್ಲಕಡೆ ವೈರಲ್ ಆಗಿರುವುದು ಸುಳ್ಳು ಸುದ್ದಿ. ನಾನು ಇನ್ಸ್ಟಾಗ್ರಾಮ್ ಪ್ರೊಫೈಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ರೀಲ್ಸ್ಗಳನ್ನು ತೆಗೆಯುವುದರ ಕುರಿತಾಗಿದೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಮೂರು ದಿನಗಳ ಕಾಲ ಕಾಯಿರಿ. ನಾನು ಕ್ಲ್ಯಾರಿಟಿಯೊಂದಿಗೆ ಬರುತ್ತೇನೆ ಎಂದು ಹೇಳಿದ್ದಾರೆ ವರ್ಷಾ ಕಾವೇರಿ ಹೇಳಿಕೆ ನೀಡಿದ್ದಾರೆ.
ವರುಣ್ ಆರಾಧ್ಯ ಹಾಗೂ ವರ್ಷ ಕಾವೇರಿ ಅವರು ಸೋಷಿಯಲ್ ಮೀಡಿಯಾದ ಫೇಮಸ್ ಜೋಡಿಯಾಗಿದ್ದರು. ನಂತರ ಕಾರಣಾಂತರಗಳಿಂದ ಬ್ರೇಕ್ಅಪ್ ಆಗಿತ್ತು. ಬಸವೇಶ್ವರನಗರ ಸೆನ್ ಪೊಲೀಸ್ ಠಾಣೆಯಲ್ಲಿ ಸದ್ಯ ವರುಣ್ ಆರಾಧ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಸುದ್ದಿಯಾಗಿತ್ತು. ವರ್ಷಾ ಕಾವೇರಿಯಿಂದ ದೂರು ದಾಖಲಾಗಿರುವುದು ತಿಳಿದು ಬಂದಿತ್ತು. ಆದರೆ ಇದು ಸುಳ್ಳು ಮಾಹಿತಿ ಬ್ಲಾಕ್ಮೇಲ್ ಆರೋಪ ಅಲ್ಲ ಎಂದಿದ್ದಾರೆ ವರ್ಷಾ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…