ಬೆಂಗಳೂರು :ಕಿರುತೆರೆ ನಟ , ಸೋಶಿಯಲ್ ಮೀಡಿಯಾ ಸ್ಟಾರ್ ವರುಣ್ ಅರಾಧ್ಯ ವಿರುದ್ಧ ಎಫ್ಐಆರ್ ದಾಖಲಾದ ಸುದ್ದಿ ಹರಿದಾಡಿತ್ತು. ಬ್ಲಾಕ್ ಮೇಲ್ ಆರೋಪ ಕೇಳಿಬಂದಿತ್ತು. ಆದರೆ ಈಗ ವರ್ಷ ಕಾವೇರಿ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಎಲ್ಲಕಡೆ ವೈರಲ್ ಆಗಿರುವುದು ಸುಳ್ಳು ಸುದ್ದಿ. ನಾನು ಇನ್ಸ್ಟಾಗ್ರಾಮ್ ಪ್ರೊಫೈಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ರೀಲ್ಸ್ಗಳನ್ನು ತೆಗೆಯುವುದರ ಕುರಿತಾಗಿದೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಮೂರು ದಿನಗಳ ಕಾಲ ಕಾಯಿರಿ. ನಾನು ಕ್ಲ್ಯಾರಿಟಿಯೊಂದಿಗೆ ಬರುತ್ತೇನೆ ಎಂದು ಹೇಳಿದ್ದಾರೆ ವರ್ಷಾ ಕಾವೇರಿ ಹೇಳಿಕೆ ನೀಡಿದ್ದಾರೆ.
ವರುಣ್ ಆರಾಧ್ಯ ಹಾಗೂ ವರ್ಷ ಕಾವೇರಿ ಅವರು ಸೋಷಿಯಲ್ ಮೀಡಿಯಾದ ಫೇಮಸ್ ಜೋಡಿಯಾಗಿದ್ದರು. ನಂತರ ಕಾರಣಾಂತರಗಳಿಂದ ಬ್ರೇಕ್ಅಪ್ ಆಗಿತ್ತು. ಬಸವೇಶ್ವರನಗರ ಸೆನ್ ಪೊಲೀಸ್ ಠಾಣೆಯಲ್ಲಿ ಸದ್ಯ ವರುಣ್ ಆರಾಧ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಸುದ್ದಿಯಾಗಿತ್ತು. ವರ್ಷಾ ಕಾವೇರಿಯಿಂದ ದೂರು ದಾಖಲಾಗಿರುವುದು ತಿಳಿದು ಬಂದಿತ್ತು. ಆದರೆ ಇದು ಸುಳ್ಳು ಮಾಹಿತಿ ಬ್ಲಾಕ್ಮೇಲ್ ಆರೋಪ ಅಲ್ಲ ಎಂದಿದ್ದಾರೆ ವರ್ಷಾ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…