ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 3.34 ಕ್ಕೆ ಸಾವನ್ನಪ್ಪಿದ್ದಾರೆ ಎಂಬುದಾಗಿ ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.
ನಟ ಸಂಚಾರಿ ವಿಜಯ್ ಅವರ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದ್ದು, ಇಂದು ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ನಟ ಸಂಚಾರಿ ವಿಜಯ್ ಅವರ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದ್ದು, ಜೀವಸಾರ್ಥಕ ಪೌಂಢೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಕಾನೂನಾತ್ಮಕ ಪ್ರಕ್ರಿಯೆ ಬೆಳಿಗ್ಗೆಯವರೆಗೆ ನಡೆಯುವ ಸಾಧ್ಯತೆ ಇದೆ. ಇಂದು ಸಂಜೆ ಅವರ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಅಂತ್ಯ ಸಂಸ್ಕಾರ ನಡೆಯಲಿದೆ
ಇನ್ನೂ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ಇಂದು ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಈ ಬಳಿಕ ಸಂಜೆಯ ವೇಳೆಯಲ್ಲಿ ಅವರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…