Featured

ನನಗೆ ಈಗಾಗಲೇ ಮದುವೆಯಾಗಿದೆ – ರಾಹುಲ್​ ಗಾಂಧಿ

ಹೈದರಾಬಾದ್​ : ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿ ಮದುವೆ ಬಗ್ಗೆ ಊಹಾಪೋಹಗಳು ಹಲವು ವರ್ಷಗಳಿಂದ ಕೇಳಿ ಬರುತ್ತಿವೆ. ಆದರೆ ರಾಹುಲ್​ ಗಾಂಧಿ ಮಾತ್ರ ತುಟಿ ಬಿಚ್ಚಿರಲಿಲ್ಲ. ಆದರೀಗ ತಮ್ಮ ಮದುವೆಯ ಬಗ್ಗೆ ರಾಹುಲ್​ ಗಾಂಧಿ ಮಾತನಾಡಿದ್ದಾರೆ.”ನನಗೆ ಈಗಾಗಲೇ ಮದುವೆಯಾಗಿದೆ. ನಿಮಗೆ ಯಾರು ಹೇಳಿದ್ದು ನನಗೆ ಮದುವೆಯಾಗಿಲ್ಲ ಎಂದು?,” ಈ ಮಾತನ್ನು ಹೇಳಿದ್ದು ರಾಹುಲ್​ ಗಾಂಧಿ. ಸಂಪಾದಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್​ ಈ ರೀತಿ ಉತ್ತರ ಕೊಟ್ಟ ತಕ್ಷಣ ಎಲ್ಲರೂ ಸ್ಥಬ್ದರಾದರು. ಇಷ್ಟು ದಿನಗಳ ಕಾಲ ಕಾಯುತ್ತಿದ್ದ ಉತ್ತರವನ್ನು ರಾಹುಲ್​ ಇಷ್ಟು ಅನಾಯಾಸವಾಗಿ ಹೇಳಿ ಬಿಡುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ.

ತಮಗೆ ಮದುವೆಯಾಗಿದೆ ಎಂಬುದನ್ನು ಹೇಳಿದ ನಂತರ ರಾಹುಲ್​ ಗಾಂಧಿ, ನಂತರ ಇದೊಂದು ಹಾಸ್ಯ ಚಟಾಕಿ ಎಂಬ ರೀತಿ ಪ್ರತಿಕ್ರಿಯಿಸಿದರು. ನಾನು ಮದುವೆಯಾಗಿರುವುದು ನಿಜ ಆದರೆ ಅದು ಕಾಂಗ್ರೆಸ್​ ಪಕ್ಷದ ಜತೆ. ಕಾಂಗ್ರೆಸ್​ ಪಕ್ಷದ ಜತೆ ನನಗೆ ಮದುವೆಯಾಗಿ ಯಾವುದೋ ಕಾಲವಾಗಿದೆ, ಅದರ ಜತೆಗೇ ನಾನು ಬಾಳ್ವೆ ನಡೆಸುತ್ತಿದ್ದೇನೆ ಎಂಬ ರೀತಿ ರಾಹುಲ್​ ಮಾತನಾಡಿದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

7 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

7 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

7 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

10 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

10 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

10 hours ago