Featured

ನನಗೆ ಈಗಾಗಲೇ ಮದುವೆಯಾಗಿದೆ – ರಾಹುಲ್​ ಗಾಂಧಿ

ಹೈದರಾಬಾದ್​ : ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿ ಮದುವೆ ಬಗ್ಗೆ ಊಹಾಪೋಹಗಳು ಹಲವು ವರ್ಷಗಳಿಂದ ಕೇಳಿ ಬರುತ್ತಿವೆ. ಆದರೆ ರಾಹುಲ್​ ಗಾಂಧಿ ಮಾತ್ರ ತುಟಿ ಬಿಚ್ಚಿರಲಿಲ್ಲ. ಆದರೀಗ ತಮ್ಮ ಮದುವೆಯ ಬಗ್ಗೆ ರಾಹುಲ್​ ಗಾಂಧಿ ಮಾತನಾಡಿದ್ದಾರೆ.”ನನಗೆ ಈಗಾಗಲೇ ಮದುವೆಯಾಗಿದೆ. ನಿಮಗೆ ಯಾರು ಹೇಳಿದ್ದು ನನಗೆ ಮದುವೆಯಾಗಿಲ್ಲ ಎಂದು?,” ಈ ಮಾತನ್ನು ಹೇಳಿದ್ದು ರಾಹುಲ್​ ಗಾಂಧಿ. ಸಂಪಾದಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್​ ಈ ರೀತಿ ಉತ್ತರ ಕೊಟ್ಟ ತಕ್ಷಣ ಎಲ್ಲರೂ ಸ್ಥಬ್ದರಾದರು. ಇಷ್ಟು ದಿನಗಳ ಕಾಲ ಕಾಯುತ್ತಿದ್ದ ಉತ್ತರವನ್ನು ರಾಹುಲ್​ ಇಷ್ಟು ಅನಾಯಾಸವಾಗಿ ಹೇಳಿ ಬಿಡುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ.

ತಮಗೆ ಮದುವೆಯಾಗಿದೆ ಎಂಬುದನ್ನು ಹೇಳಿದ ನಂತರ ರಾಹುಲ್​ ಗಾಂಧಿ, ನಂತರ ಇದೊಂದು ಹಾಸ್ಯ ಚಟಾಕಿ ಎಂಬ ರೀತಿ ಪ್ರತಿಕ್ರಿಯಿಸಿದರು. ನಾನು ಮದುವೆಯಾಗಿರುವುದು ನಿಜ ಆದರೆ ಅದು ಕಾಂಗ್ರೆಸ್​ ಪಕ್ಷದ ಜತೆ. ಕಾಂಗ್ರೆಸ್​ ಪಕ್ಷದ ಜತೆ ನನಗೆ ಮದುವೆಯಾಗಿ ಯಾವುದೋ ಕಾಲವಾಗಿದೆ, ಅದರ ಜತೆಗೇ ನಾನು ಬಾಳ್ವೆ ನಡೆಸುತ್ತಿದ್ದೇನೆ ಎಂಬ ರೀತಿ ರಾಹುಲ್​ ಮಾತನಾಡಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

5 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

21 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

38 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

47 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

54 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

1 hour ago