ರಾಜ್ಯ ನ್ಯೂಸ್

ನನಗೆ ಜನಾಶೀರ್ವಾದ ಇಲ್ಲ, ಪುಣ್ಯಾತ್ಮ ರಾಹುಲ್ ಗಾಂಧಿ ಅಧಿಕಾರ ನೀಡಿದರು: ಕುಮಾರ ಸ್ವಾಮಿ

ನನಗೆ ಸರ್ಕಾರ ರಚಿಸಲು ಜನತೆಯ ಆಶೀರ್ವಾದ ಇಲ್ಲ. ಪುಣ್ಯಾತ್ಮ ರಾಹುಲ್‌ ಗಾಂಧಿ ಒಂದು ಅವಕಾಶ ಕೊಟ್ಟಿದ್ದಾರೆ ಎಂದು ಸಿಎಂ ಕುಮಾರ ಸ್ವಾಮಿ ಎಐಸಿಸಿ ಅಧ್ಯಕ್ಷರನ್ನು ಹಾಡಿ ಹೊಗಳಿದ್ದಾರೆ.
ರೈತ ಸಂಘಟನೆಗಳು ಹಾಗೂ ಪ್ರತಿನಿಧಿಗಳ ಜತೆಗೆ ವಿಧಾನಸೌಧದಲ್ಲಿ ಸುದೀರ್ಘ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಪುಣ್ಯಾತ್ಮ. ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಕಲ್ಪಿಸಿದರು’   ಹೀಗಾಗಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ರೈತರಿಗೆ ಇದೊಂದು ಸುವರ್ಣವಕಾಶ,  ಇದನ್ನು ಸದುಪಯೋಗ ಪಡಿಸಿಕೊಳ್ಳಿ, ನಮ್ಮ ಜೊತೆ ನಿಲ್ಲಿ, ಚುನಾವಣೆ ಬಂದಾಗ ನಿಮಗೆ ಯಾರು ಬೇಕೋ ಅವರಿಗೆ ಮತ ನೀಡಿ, ಆದರೆ ಈಗ ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ತಿಳಿಸಿದ್ದಾರೆ.
ರೈತರ ಬಾಳಿಗೆ ನೆಮ್ಮದಿ ತರುವ ಕೆಲಸ ಮಾಡಲು ನನಗೊಂದು ಸುವರ್ಣ ಅವಕಾಶ ಸಿಕ್ಕಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ನನಗೂ ರಾಜಕೀಯ ಮಾಡಲು ಗೊತ್ತಿದೆ’ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದರು.
Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

5 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

5 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

7 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

7 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

7 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

8 hours ago