ಬೆಂಗಳೂರು: ಬಿಗ್ ಬಾಸ್ ಸೀಸನ್ 12 ಮುಗಿದಿದೆ. ಗಿಲ್ಲಿ ನಟ ಬಿಗ್ ಬಾಸ್ ಸೀಸನ್ 12 ರ ಕಪ್ ಎತ್ತಿದ್ದಾರೆ. ಅಲ್ಲದೆ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಸೀಸನ್ 12 ರ ರನ್ನರ್ ಅಪ್ ಆಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನಗೆ ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲವೂ ಸಿಕ್ಕಿದೆ, ನಾನೇ ವಿನ್ನರ್ ಎಂದು ಖುಷಿಪಟ್ಟಿದ್ದಾರೆ.
ನಾನಂತೂ ಏನೂ ಅನ್ಕೊಂಡಿರಲಿಲ್ಲ. ತುಂಬಾ ಖುಷಿಯಾಗಿದೆ. ಯಾವ ಸ್ಥಾನ ಅನ್ನೋದು ಮ್ಯಾಟರ್ ಆಗಲ್ಲ, ನಾನು ಇಲ್ಲಿವರೆಗೂ ಬಂದಿದೀನಿ, ಟ್ರೋಫಿ ಒಂದು ಸಿಕ್ಕಿಲ್ಲ ಅಷ್ಟೇ, ಜನರು ನನ್ನನ್ನು ಇಲ್ಲಿವರೆಗೂ ಕರೆದುಕೊಂಡು ಬಂದಿದ್ದಾರೆ. ನಾನೇ ವಿನ್ನರ್ ಅಲ್ವಾ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ಇನ್ನು ರಕ್ಷಿತಾ ರನ್ನರ್ ಅಪ್ ಆಗಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…