ಬೆಂಗಳೂರು: ಬಿಗ್ ಬಾಸ್ ಸೀಸನ್ 12 ಮುಗಿದಿದೆ. ಗಿಲ್ಲಿ ನಟ ಬಿಗ್ ಬಾಸ್ ಸೀಸನ್ 12 ರ ಕಪ್ ಎತ್ತಿದ್ದಾರೆ. ಅಲ್ಲದೆ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಸೀಸನ್ 12 ರ ರನ್ನರ್ ಅಪ್ ಆಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನಗೆ ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲವೂ ಸಿಕ್ಕಿದೆ, ನಾನೇ ವಿನ್ನರ್ ಎಂದು ಖುಷಿಪಟ್ಟಿದ್ದಾರೆ.
ನಾನಂತೂ ಏನೂ ಅನ್ಕೊಂಡಿರಲಿಲ್ಲ. ತುಂಬಾ ಖುಷಿಯಾಗಿದೆ. ಯಾವ ಸ್ಥಾನ ಅನ್ನೋದು ಮ್ಯಾಟರ್ ಆಗಲ್ಲ, ನಾನು ಇಲ್ಲಿವರೆಗೂ ಬಂದಿದೀನಿ, ಟ್ರೋಫಿ ಒಂದು ಸಿಕ್ಕಿಲ್ಲ ಅಷ್ಟೇ, ಜನರು ನನ್ನನ್ನು ಇಲ್ಲಿವರೆಗೂ ಕರೆದುಕೊಂಡು ಬಂದಿದ್ದಾರೆ. ನಾನೇ ವಿನ್ನರ್ ಅಲ್ವಾ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ಇನ್ನು ರಕ್ಷಿತಾ ರನ್ನರ್ ಅಪ್ ಆಗಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…