Featured

ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ, ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ : ಎಚ್ ಡಿ ಕುಮಾರಸ್ವಾಮಿ -Vishwanews24 https://wp.me/p9KQap-5Za

ಯಾದಗಿರಿ,: .ಗ್ರಾಮ ವಾಸ್ತವ್ಯದ ವೇಳೆ ಫೈವ್ ಸ್ಟಾರ್ ಹೊಟೇಲ್’ನಲ್ಲಿ ತಂಗುತ್ತೇನೆ ಎಂದು ಕೆಲವರು ಆರೋಪಿಸಿದ್ದಾರೆ. ಆದರೆ ನನಗೆ ಫೈವ್ ಸ್ಟಾರ್ ಹೊಟೇಲ್ ಬೇಕಿಲ್ಲ. ನಾನು ರಸ್ತೆಯಲ್ಲೂ ಮಲಗಬಲ್ಲೆ,  ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನಾನು ಇಲ್ಲಿಗೆ ಒಂದು ಸಾಮಾನ್ಯ ಬಸ್ಸಿನಲ್ಲಿ ಬಂದಿದ್ದೇನೆ. ವೋಲ್ವೋ ಬಸ್ಸಿನಲ್ಲಲ್ಲ. ನನಗೆ ಬಿಜೆಪಿಯಿಂದ ಕಲಿಯುವ ಅಗತ್ಯವಿಲ್ಲ. ನಾನು ಗುಡಿಸಲಿನಲ್ಲೂ ಮಲಗಿದ್ದೇನೆ. ನಮ್ಮ ತಂದೆ ಪ್ರಧಾನಿಯಾಗಿದ್ದಾಗ ನಾನು ರಷ್ಯಾದ ಗ್ರಾಂಡ್ ಕ್ರೆಮ್ಸಲಿನ್ ಅರಮನೆಯಲ್ಲೂ ಮಲಗಿದ್ದೆ. ನಾನು ನನ್ನ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ತಿಳಿಸಿದರು.

ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸಿದ್ದ ಸಿಎಂ ಇಂದು ಕಲಬುರಗಿ ಜಿಲ್ಲೆಯ ಹೆರೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಬೇಕಿತ್ತು. ಆದರೆ ಹೆರೂರಿನಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಗ್ರಾಮವಾಸ್ತವ್ಯವನ್ನು ಮುಂದೂಡಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago