ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಗದ ಕಾರಣ ಪ್ರತಿನಿತ್ಯ ಹೊಳೆನರಸೀಪುರದಿಂದ ಬೆಂಗಳೂರಿಗೆ ಹೋಗಿ ಬರುತ್ತಿದ್ದೇನೆ. ಬಂಗಲೆ ಸಿಕ್ಕ ತಕ್ಷಣ ಅಲ್ಲಿಯೇ ವಾಸ್ತವ್ಯ ಹೂಡುತ್ತೇನೆ ಎಂದು ಹೇಳಿದರು.
ಬಜೆಟ್ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಎರಡು-ಮೂರು ದಿನ ಕಾಯಿರಿ. ಯಾವ ಜಿಲ್ಲೆಗೆ ಎಷ್ಟು ಅನುಕೂಲವಾಗಿದೆ ಎಂಬುದನ್ನು ಹೇಳುತ್ತೇನೆ. ರಾಜ್ಯದ ರೈತರ ಸಾಲಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಿದ್ದರು. ಮೋದಿಯವರು ಹಣ ನೀಡುವ ಭರವಸೆಯನ್ನೂ ನೀಡಿದ್ದರು. ಆದರೆ ರಾಜ್ಯದ ಬಿಜೆಪಿ ನಾಯಕರು ಹಣ ನೀಡದಂತೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…