ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಗದ ಕಾರಣ ಪ್ರತಿನಿತ್ಯ ಹೊಳೆನರಸೀಪುರದಿಂದ ಬೆಂಗಳೂರಿಗೆ ಹೋಗಿ ಬರುತ್ತಿದ್ದೇನೆ. ಬಂಗಲೆ ಸಿಕ್ಕ ತಕ್ಷಣ ಅಲ್ಲಿಯೇ ವಾಸ್ತವ್ಯ ಹೂಡುತ್ತೇನೆ ಎಂದು ಹೇಳಿದರು.
ಬಜೆಟ್ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಎರಡು-ಮೂರು ದಿನ ಕಾಯಿರಿ. ಯಾವ ಜಿಲ್ಲೆಗೆ ಎಷ್ಟು ಅನುಕೂಲವಾಗಿದೆ ಎಂಬುದನ್ನು ಹೇಳುತ್ತೇನೆ. ರಾಜ್ಯದ ರೈತರ ಸಾಲಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಿದ್ದರು. ಮೋದಿಯವರು ಹಣ ನೀಡುವ ಭರವಸೆಯನ್ನೂ ನೀಡಿದ್ದರು. ಆದರೆ ರಾಜ್ಯದ ಬಿಜೆಪಿ ನಾಯಕರು ಹಣ ನೀಡದಂತೆ ಅಡ್ಡಿಪಡಿಸಿದರು ಎಂದು ಆರೋಪಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…