Featured

ನನಗೆ ಮುಸ್ಲಿಂ – ಹಿಂದುಗಳು ಎಂಬ ಬೇಧ ಭಾವ ಇಲ್ಲ, ನಾನು ಸೋತರೆ ಗೆದ್ದವರ ಬಳಿ ಕೆಲಸ ಮಾಡಿಸುತ್ತೇನೆ :ಪ್ರಕಾಶ್‌ ರಾಜ್‌ – Vishwanews24

ಬೆಂಗಳೂರು: ನಾನು ಗೆದ್ದರೆ ಕೆಲಸ ಮಾಡುತ್ತೇನೆ. ಸೋತರೆ ಗೆದ್ದವನ ಬಳಿ ಕೆಲಸ ಮಾಡಿಸುತ್ತೇನೆ. ನಾನು 5 ವರ್ಷಕ್ಕೆ ಬಂದಿಲ್ಲ. ಬದಲಾಗಿ ಮುಂದಿನ ದಿನಗಳಿಗಾಗಿ ಬಂದಿದ್ದೇನೆ ಎಂದು ಬೆಂಗಳೂರು ಕೇಂದ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ನಟ ಪ್ರಕಾಶ್‌ ರಾಜ್‌ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ‌ ಮಾತು ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿ, ಯಾರೋ ದೊಡ್ಡ ನಾಯಕರೊಬ್ಬರು ಹೇಳಿದರು. 3 ಲಕ್ಷ ಮತಗಳನ್ನು ಪಡೆದುಕೊಳ್ಳುತ್ತೇನೆ ಎಂದು. ಮೂರು ಲಕ್ಷ ಮತ ಬಂದರೆ ಪರ್ಯಾಯ ರಾಜಕಾರಣಕ್ಕೆ ಅಲ್ಲಿನ ಜನ ಬಯಸುತ್ತಿದ್ದಾರೆ ಎಂದರ್ಥ. ಜೆಡಿಎಸ್ ಮತ್ತು ಕಾಂಗ್ರೆಸ್‌ ಸೆಕ್ಯುಲರಿಸ್ಟ್ ಎಂದು ಹೇಳಿದರೆ ನಾವು ಒಪ್ಪಿಕೊಳ್ಳಬೇಕಾಗಿಲ್ಲ. ನನಗೆ ಮುಸ್ಲಿಂ – ಹಿಂದುಗಳು ಎಂಬ ಬೇಧ ಭಾವ ಇಲ್ಲ. ಮನುಷ್ಯ ಇದ್ದ ಕಡೆ ವಿಕೃತ ಮನಸ್ಸುಗಳು ಇವೆ ಎಂದರು.

ಸೆಕ್ಯುಲರ್ ಅಂದರೆ ಎಲ್ಲರೂ. ನನಗೆ ಜಾತಿ ಲೆಕ್ಕಚಾರ ಬೇಡ. ನನಗೆ ಜನ‌ಮುಖ್ಯ. ನಾನು ಯಾವುದೇ ಪಕ್ಷದ ಪರವಾಗಿ ಇಲ್ಲ. ನಾನು ಪರ್ಯಾಯ ರಾಜಕೀಯ ಮಾಡುವುದಕ್ಕೆ ಬಂದಿದ್ದೇನೆ. ನನಗೆ ಏನು ಬೇಡ ಎಂಬುದು ನನಗೆ ಗೊತ್ತು. ಪ್ರಯಾಣ ನನ್ನನ್ನು ನಿರ್ಧರಿಸುತ್ತದೆ, ನಾನು ಪ್ರಯಾಣವನ್ನು ನಿರ್ಧರಿಸುವುದಿಲ್ಲ. ಗೌರಿ ಹೋಗುವರೆಗೂ ನನಗೆ ರಾಜಕೀಯಕ್ಕೆ ಬರಬೇಕು, ಆಕ್ಟಿವಿಸ್ಟ್ ಆಗಬೇಕು ಎಂದು ಗೊತ್ತಿರಲಿಲ್ಲ. ಮುಂದಿನ ದೇಶಕ್ಕಾಗಿ ಇರಬೇಕು ಎಂದುಕೊಂಡೆ ಎಂದರು..

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago