Featured

ನನಗೆ ಯಾವುದೇ ಅಸಮಾಧಾನವಾಗಿಲ್ಲ , ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ : ಶ್ರೀರಾಮುಲು ಮನವಿ -Vishwanews24

ಬೆಂಗಳೂರು: ತಮಗೆ ಡಿಸಿಎಂ ಸ್ಥಾನ ನೀಡಿಲ್ಲ ಎಂದು ರಾಜ್ಯದ ಹಲವೆಡೆ ಪಕ್ಷಕ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪಕ್ಷದ ವಿರುದ್ಧ ನಡೆಯುತ್ತಿರುವ ಇಂತಹ ಯಾವುದೇ ಪ್ರತಿಭಟನೆಗಳನ್ನು ತಾವು ಖಂಡಿಸುವುದಾಗಿ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ನನಗೆ ಯಾವುದೇ ಅಸಮಾಧಾನವಾಗಿಲ್ಲ. ಹೀಗಾಗಿ ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು ‘ನನಗೆ ಅಸಮಾಧಾನವಾಗಿದೆ ಎಂದು ನಮ್ಮ ಪಕ್ಷದ ವಿರುದ್ಧ ನಡೆಯುತ್ತಿರುವ ಯಾವುದೇ ಪ್ರತಿಭಟನೆಯನ್ನು ನಾನು ಖಂಡಿಸುತ್ತೇನೆ. ಇದು ಸರಿಯಲ್ಲ, ದಯವಿಟ್ಟು ಯಾರೂ ಹೀಗೆ ಮಾಡಬಾರದು ಎಂದು ನಾನು ಮನವಿ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಮೊದಲು… ಪಕ್ಷದ ಎಲ್ಲಾ ತೀರ್ಮಾನಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ’ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

 

ಬಳ್ಳಾರಿ, ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ಶ್ರೀರಾಮುಲು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಬಳ್ಳಾರಿಯ ಹೊಸಪೇಟೆಯಲ್ಲಿ ಶ್ರೀ ರಾಮುಲು ಅಭಿಮಾನಿಗಳು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ನಗರದ ರೋಟರಿ ವೃತ್ತದಲ್ಲಿ ಟೈಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

 

Vishwa News 24

Recent Posts

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

33 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

1 hour ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

2 hours ago