ಬೆಂಗಳೂರು: ತಮಗೆ ಡಿಸಿಎಂ ಸ್ಥಾನ ನೀಡಿಲ್ಲ ಎಂದು ರಾಜ್ಯದ ಹಲವೆಡೆ ಪಕ್ಷಕ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪಕ್ಷದ ವಿರುದ್ಧ ನಡೆಯುತ್ತಿರುವ ಇಂತಹ ಯಾವುದೇ ಪ್ರತಿಭಟನೆಗಳನ್ನು ತಾವು ಖಂಡಿಸುವುದಾಗಿ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀರಾಮುಲು, ನನಗೆ ಯಾವುದೇ ಅಸಮಾಧಾನವಾಗಿಲ್ಲ. ಹೀಗಾಗಿ ದಯವಿಟ್ಟು ನನ್ನ ಪರವಾಗಿ ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು ‘ನನಗೆ ಅಸಮಾಧಾನವಾಗಿದೆ ಎಂದು ನಮ್ಮ ಪಕ್ಷದ ವಿರುದ್ಧ ನಡೆಯುತ್ತಿರುವ ಯಾವುದೇ ಪ್ರತಿಭಟನೆಯನ್ನು ನಾನು ಖಂಡಿಸುತ್ತೇನೆ. ಇದು ಸರಿಯಲ್ಲ, ದಯವಿಟ್ಟು ಯಾರೂ ಹೀಗೆ ಮಾಡಬಾರದು ಎಂದು ನಾನು ಮನವಿ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಮೊದಲು… ಪಕ್ಷದ ಎಲ್ಲಾ ತೀರ್ಮಾನಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ’ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…