Mysore :ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದ ನಂತರ ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿ” ನಾನೋಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಹಾಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ಮಿಸ್ಸಾಗಿತ್ತು ಆದರೂ ನಾನು ಬಿಜೆಪಿ ತೊರೆದಿಲ್ಲ ಮತ್ತು ಕಾಂಗ್ರೇಸ್ ಪಕ್ಷದಿಂದ ಆವಾಗಲೇ ನನಗೆ ಅಹ್ವಾನವಿತ್ತು ಆದರೇ ನಾನು ಬಿಜೆಪಿ ಬಿಟ್ಟು ಹೋಗಿಲ್ಲ ನಂತರ ಇಡೀ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ, ನಂತರ ವಿಧಾನ ಪರಿಷತ್ ಚುನಾವಣೆಯ ತಯಾರಿ ಮಾಡುವಾಗಲೂ ಹಿರಿಯರ ಮಾರ್ಗದರ್ಶನ ಪಡೆದು ಮುಂದುವರೆದು ಮತದಾರರ ನೋಂದಾವಣಿ ಮಾಡಿರುವಂತದ್ದು ಇಷ್ಟೆಲ್ಲಾಮಾಡಿದ ನಂತರ ಏಕಾಏಕಿ ನಿನ್ನೆ ಮೊನ್ನೆ ಪಾರ್ಟಿಗೆ ಬಂದವರಿಗೆ ಬಿಜೆಪಿ ಟಿಕೆಟ್ ಕೊಡುವುದು ತಪ್ಪಾಗಿದೆ ಹಾಗಾಗಿ ಈ ನಿರ್ಧಾರಕ್ಕೆ ಬಂದಿರುವುದು ಮತ್ತು ನನಗೆ ಯಾವುದೇ ಒಬ್ಬ ಬಿಜೆಪಿ ಕಾರ್ಯಕರ್ತ ನನಗೆ ಕರೆ ಮಾಡಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಬೇಡಿ ಎಂದು ಹೇಳಿಲ್ಲ ಹಾಗಾಗಿ ಚುನಾವಣೆಯಿಂದ ಹಿಂದೆ ಬರುವ ಪ್ರಶ್ನೆಯೇ ಇಲ್ಲ ಎಂದರು.
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…